AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ