AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 27 ಕಾರುಗಳನ್ನ ಕಳ್ಳತನ ಮಾಡಿದ್ದರು.

CCB ಕಾರ್ಯಾಚರಣೆ: ಕುಖ್ಯಾತ ಕಾರುಗಳ್ಳರ ಬಂಧನ, ಇವರು ಕದ್ದಿದ್ದು ಬರೋಬ್ಬರಿ 27 ಕಾರುಗಳು..!
ಬಂಧಿತ ಕಾರುಗಳ್ಳರು
ಪೃಥ್ವಿಶಂಕರ
| Edited By: |

Updated on:Jan 17, 2021 | 11:28 AM

Share

ಬೆಂಗಳೂರು: ನಗರದಲ್ಲಿ ಕಾರುಗಳನ್ನ ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಗಿರೀಶ್ ಗೌಡ ಹಾಗೂ ಮೋಹನ್ ಬಂಧಿತ ಆರೋಪಿಗಳಾಗಿದ್ದು, ಈ ಖದೀಮರು ಹೈಫೈ ಕಾರುಗಳನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದರು. ಒಟ್ಟಾರೆ ಈ ಚಾಲಾಕಿಗಳು 12 ಇನೋವಾ ಕ್ರಿಸ್ತಾ, ಮಾರುತಿ ಕಂಪನಿಯ 5 ಕಾರುಗಳು, ಹೊಂಡೈ ಕಂಪನಿಯ 4 ಕಾರುಗಳು, 3 ಟೊಯೋಟಾ ಫಾರ್ಚುನರ್, ಹೋಂಡಾ ಕಂಪನಿಯ 1 ಕಾರು, ನಿಸಾನ್ ಕಂಪನಿಯ 1 ಕಾರು ಹಾಗೂ ಟಾಟಾ ಕಂಪನಿಯ 1 ಕಾರು ಸೇರಿ ಒಟ್ಟು 27 ಕಾರುಗಳ ಕಳ್ಳತನ ಮಾಡಿದ್ದರು.

ಬಂಧಿತರಿಂದ ಲಕ್ಷಾಂತರ ಬೆಲೆಬಾಳುವ ಕಾರುಗಳು ಹಾಗೂ 75 ಗ್ರಾಂ ಚಿನ್ನಾಭರಣ, 2 ಬೆಲೆ ಬಾಳುವ ಮೊಬೈಲ್ ಫೋನ್, 6 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಜಫ್ತಿ ಮಾಡಿದ್ದಾರೆ. ORIX AISL ಕಂಪನಿಯ ಜನರಲ್ ಮ್ಯಾನೇಜರ್ ಮೋಹಲ್ ವೇಲು ಎಂಬುವವರ ದೂರನ್ನ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ. ಬಾಡಿಗೆಗೆ ಕಾರನ್ನ ಪಡೆದುಕೊಂಡು ಎಲ್ಲೋ ಬೋರ್ಡ್ ವೈಕಲ್​ನ್ನ, ವೈಟ್ ಬೋರ್ಡ್ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದರು. ಮ್ಯಾನೇಜರ್ ಮೊದಲು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು.

Published On - 8:40 am, Sun, 17 January 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ