AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ. ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಶರಣಾಗದೆ ಹನುಮೇಶ್ […]

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್
ಸಾಧು ಶ್ರೀನಾಥ್​
|

Updated on:Jan 13, 2020 | 11:32 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ.

ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಶರಣಾಗದೆ ಹನುಮೇಶ್ ಎಂಬ ಪೇದೆ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್‌ಗಳ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್​ಗಳಾದ ಕೇಶವಮೂರ್ತಿ ಮತ್ತು ಪುನೀತ್ ಕುಮಾರ್​ ಫೈರಿಂಗ್ ನಡೆಸಿದ್ದಾರೆ. ಗಾಯಾಳು ರೌಡಿಶೀಟರ್‌ಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:28 am, Mon, 13 January 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ