AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ. ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಶರಣಾಗದೆ ಹನುಮೇಶ್ […]

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್
ಸಾಧು ಶ್ರೀನಾಥ್​
|

Updated on:Jan 13, 2020 | 11:32 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ.

ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಶರಣಾಗದೆ ಹನುಮೇಶ್ ಎಂಬ ಪೇದೆ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್‌ಗಳ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್​ಗಳಾದ ಕೇಶವಮೂರ್ತಿ ಮತ್ತು ಪುನೀತ್ ಕುಮಾರ್​ ಫೈರಿಂಗ್ ನಡೆಸಿದ್ದಾರೆ. ಗಾಯಾಳು ರೌಡಿಶೀಟರ್‌ಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:28 am, Mon, 13 January 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?