AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ. ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಶರಣಾಗದೆ ಹನುಮೇಶ್ […]

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್
ಸಾಧು ಶ್ರೀನಾಥ್​
|

Updated on:Jan 13, 2020 | 11:32 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್​ಗಳ ಮೇಲೆ ಪೊಲೀಸರು ಗುಂಡಿನ ಮೊರೆತ ನಡೆಸಿದ್ದಾರೆ. ಬಿಟಿಎಂ ಲೇಔಟ್ ಬಳಿಯ ರಾಂಕಾ ಕಾಲೋನಿ ಬಳಿ ರೌಡಿಶೀಟರ್‌ಗಳಾದ ಹಂದಿ ಮಹೇಶ್, ಸತೀಶ್ ಮೇಲೆ ಪೊಲೀಸರು ಶೂಟೌಟ್​ ಮಾಡಿದ್ದಾರೆ.

ಸತೀಶ್ ಮೇಲೆ 3 ಕೊಲೆ ಸೇರಿದಂತೆ 5 ಪ್ರಕರಣ, ಹಂದಿ ಮಹೇಶ್ ಮೇಲೆ 2 ಕೊಲೆ, ಹಲ್ಲೆ ಸೇರಿದಂತೆ 6 ಪ್ರಕರಣಗಳಿದ್ದವು. ಹೀಗಾಗಿ ಆರೋಪಿಗಳಿಬ್ಬರನ್ನೂ ಹಿಡಿಯಲು ಸಿಸಿಬಿ ಪೊಲೀಸರು ತೆರಳಿದ್ದರು. ಮೊದಲು ರೌಡಿಶೀಟರ್​ಗಳಿಗೆ ಶರಣಾಗುವಂತೆ ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಶರಣಾಗದೆ ಹನುಮೇಶ್ ಎಂಬ ಪೇದೆ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್‌ಗಳ ಮೇಲೆ ಸಿಸಿಬಿ ಇನ್ಸ್​ಪೆಕ್ಟರ್​ಗಳಾದ ಕೇಶವಮೂರ್ತಿ ಮತ್ತು ಪುನೀತ್ ಕುಮಾರ್​ ಫೈರಿಂಗ್ ನಡೆಸಿದ್ದಾರೆ. ಗಾಯಾಳು ರೌಡಿಶೀಟರ್‌ಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 7:28 am, Mon, 13 January 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ