AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

Parappana Aghrahara Jail: ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
TV9 Web
| Edited By: |

Updated on: Jul 12, 2021 | 10:14 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಮೇರೆ ಮೀರುತ್ತಿದ್ದ ಹಿನ್ನೆಲೆ ರಾಜಧಾನಿ ಪೊಲೀಸರು ಕಳೆದ ವಾರಾಂತ್ಯ ಇಡೀ ಬೆಂಗಳೂರಿನಲ್ಲಿ ರೌಡಿಗಳಿಗೆ ಚಳಿ ಇಡಿಸಿದ್ದರು. ರೌಡಿಗಳಿಗಂತೂ ನಿಂತ ನಿಲುವಿನಲ್ಲೇ ಹಿರಿಯ ಪೊಲೀಸ್​ ಅಧಿಕಾರಿಗಳೇ ಥಂಡಾ ಹೊಡೆಸಿದ್ದರು. ನೂರಿನ್ನೂರು ಅಲ್ಲ; ಸಾವಿರಾರು ರೌಡಿಗಳನ್ನು ಡ್ರಿಲ್​ ಮಾಡಿಸಿದ್ದರು. ಅಷ್ಟೇ ಸಾಲದು ಅಂತಾ ಪರಪ್ಪನ ಅಗ್ರಹಾರ ಜೈಲಿಗೂ ಸಿಸಿಬಿ ಅಧಿಕಾರಿಗಳು ಎಟ್ರಿ ಕೊಟ್ಟು, ದಾಳಿ ನಡೆಸಿದ್ದರು. ಅಲ್ಲಿದ್ದಿ ಇನ್​ ಹೌಸ್​ ರೌಡಿಗಳಿಗೆ ಸರಿಯಾಗಿ ವಿಚಾರಿಸಿಕೊಂಡಿದ್ದರು. ಜೈಲಿನಲ್ಲೇ ಇದ್ದುಕೊಂಡು ರೌಡಿಗಳು ಕಾರುಬಾರು ನಡೆಸಿದ್ದರು. ಅದೆಲ್ಲ ದಾಳಿ ವೇಳೆ ಬಟಾಬಯಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಪ್ರಕರಣದಲ್ಲಿ ಇಂದು ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್​ಐಆರ್​ (FIR) ದಾಖಲಿಸಲಾಗಿದೆ. ಜೈಲಿನಲ್ಲಿದ್ದುಕೊಂಡೇ ಬಾಂಬೆ ಸಲೀಂ ಎಂಬ ಕುಖ್ಯಾತ ಅಕ್ರಮ‌ ದಂಧೆ ನಡೆಸುತ್ತಿದ್ದನಂತೆ. ಇವನ ವಿರುದ್ಧ ಸಿಸಿಬಿ ಇನ್ಸ್​ಪೆಕ್ಟರ್ ದೀಪಕ್ ಅವರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ 1,500 ರೌಡಿಗಳು ಪೊಲೀಸರ ವಶಕ್ಕೆ; 2 ಸಾವಿರ ರೌಡಿ ಶೀಟರ್ಸ್ ಮನೆ ಮೇಲೆ ದಾಳಿ

CCB raid on parappana aghrahara jail fir lodged against notorious rowdy sheeter bombay saleem 11

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

(CCB raid on parappana aghrahara jail fir lodged against notorious rowdy sheeter bombay saleem)

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್