AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

Parappana Aghrahara Jail: ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?
TV9 Web
| Edited By: |

Updated on: Jul 12, 2021 | 10:14 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಮೇರೆ ಮೀರುತ್ತಿದ್ದ ಹಿನ್ನೆಲೆ ರಾಜಧಾನಿ ಪೊಲೀಸರು ಕಳೆದ ವಾರಾಂತ್ಯ ಇಡೀ ಬೆಂಗಳೂರಿನಲ್ಲಿ ರೌಡಿಗಳಿಗೆ ಚಳಿ ಇಡಿಸಿದ್ದರು. ರೌಡಿಗಳಿಗಂತೂ ನಿಂತ ನಿಲುವಿನಲ್ಲೇ ಹಿರಿಯ ಪೊಲೀಸ್​ ಅಧಿಕಾರಿಗಳೇ ಥಂಡಾ ಹೊಡೆಸಿದ್ದರು. ನೂರಿನ್ನೂರು ಅಲ್ಲ; ಸಾವಿರಾರು ರೌಡಿಗಳನ್ನು ಡ್ರಿಲ್​ ಮಾಡಿಸಿದ್ದರು. ಅಷ್ಟೇ ಸಾಲದು ಅಂತಾ ಪರಪ್ಪನ ಅಗ್ರಹಾರ ಜೈಲಿಗೂ ಸಿಸಿಬಿ ಅಧಿಕಾರಿಗಳು ಎಟ್ರಿ ಕೊಟ್ಟು, ದಾಳಿ ನಡೆಸಿದ್ದರು. ಅಲ್ಲಿದ್ದಿ ಇನ್​ ಹೌಸ್​ ರೌಡಿಗಳಿಗೆ ಸರಿಯಾಗಿ ವಿಚಾರಿಸಿಕೊಂಡಿದ್ದರು. ಜೈಲಿನಲ್ಲೇ ಇದ್ದುಕೊಂಡು ರೌಡಿಗಳು ಕಾರುಬಾರು ನಡೆಸಿದ್ದರು. ಅದೆಲ್ಲ ದಾಳಿ ವೇಳೆ ಬಟಾಬಯಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ಪ್ರಕರಣದಲ್ಲಿ ಇಂದು ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್​ಐಆರ್​ (FIR) ದಾಖಲಿಸಲಾಗಿದೆ. ಜೈಲಿನಲ್ಲಿದ್ದುಕೊಂಡೇ ಬಾಂಬೆ ಸಲೀಂ ಎಂಬ ಕುಖ್ಯಾತ ಅಕ್ರಮ‌ ದಂಧೆ ನಡೆಸುತ್ತಿದ್ದನಂತೆ. ಇವನ ವಿರುದ್ಧ ಸಿಸಿಬಿ ಇನ್ಸ್​ಪೆಕ್ಟರ್ ದೀಪಕ್ ಅವರು ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಿಕೊಳ್ಳಲಾಗಿದೆ.

ಜೈಲಿನಲ್ಲಿ ಸಿಕ್ಕ ಮಾದಕ ವಸ್ತು, ರಾಡ್, ಚಾಕು ಮಾರಕಾಸ್ತ್ರಗಳು, ಮೊಬೈಲ್ ಫೋನ್ ಪತ್ತೆಯಾದ್ದರ ಬಗ್ಗೆ ತನಿಖೆ ನಡೆದಿದೆ. ಸಿಸಿಬಿ ಅಧಿಕಾರಿಗಳು ಸಿಮ್ ಕಾರ್ಡ್​ಗಳು, ನಗದು ವಶಪಡಿಸಿಕೊಂಡಿದ್ದರು. ಇದರ ಬಗ್ಗೆ ತನಿಖೆ ನಡೆಸಬೇಕೆಂದು ಇದೀಗ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ 1,500 ರೌಡಿಗಳು ಪೊಲೀಸರ ವಶಕ್ಕೆ; 2 ಸಾವಿರ ರೌಡಿ ಶೀಟರ್ಸ್ ಮನೆ ಮೇಲೆ ದಾಳಿ

CCB raid on parappana aghrahara jail fir lodged against notorious rowdy sheeter bombay saleem 11

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟೋರಿಯಸ್ ರೌಡಿಶೀಟರ್ ಮೇಲೆ ಎಫ್ಐಆರ್ ದಾಖಲು‌, ಏನವನ ಒಳ ಮಸಲತ್ತು?

(CCB raid on parappana aghrahara jail fir lodged against notorious rowdy sheeter bombay saleem)

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು