AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ Drugs ಜಾಲ: A9 ಅಶ್ವಿನ್ ಅಲಿಯಾಸ್ ಭೋಗಿ ಸೆರೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 9ನೇ ಆರೋಪಿ ಅಶ್ವಿನ್ ಅಲಿಯಾಸ್ ಭೋಗಿಯನ್ನು CCB ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. A9 ಅಶ್ವಿನ್ ಅಲಿಯಾಸ್​ ಭೋಗಿ ರವಿಶಂಕರ್​ ಸ್ನೇಹಿತ ಎಂದು ಹೇಳಲಾಗಿದೆ. ಪ್ರಕರಣದ 8ನೇ ಆರೋಪಿಯಾದ ಅಭಿಸ್ವಾಮಿ ಕೂಡ ಭೋಗಿಗೆ ಆಪ್ತ ಎಂದು ತಿಳಿದುಬಂದಿದೆ. ಡ್ರಗ್ಸ್​ ದಂಧೆಗೆ ಭೋಗಿ ಕಾಲಿಡಲು ಅಭಿಸ್ವಾಮಿ ನೆರವು ನೀಡಿದ್ದನಂತೆ. ಅಭಿಸ್ವಾಮಿ ಮೂಲಕ ಅಶ್ವಿನ್ ನೈಜೀರಿಯನ್​ ಪೆಡ್ಲರ್​ಗಳ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ. ಪೆಡ್ಲರ್​ಗಳಿಗೆ ಕರೆ ಮಾಡಿದರೆ […]

ಸ್ಯಾಂಡಲ್​ವುಡ್​ Drugs ಜಾಲ: A9 ಅಶ್ವಿನ್ ಅಲಿಯಾಸ್ ಭೋಗಿ ಸೆರೆ
KUSHAL V
|

Updated on: Oct 13, 2020 | 2:27 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 9ನೇ ಆರೋಪಿ ಅಶ್ವಿನ್ ಅಲಿಯಾಸ್ ಭೋಗಿಯನ್ನು CCB ಪೊಲೀಸರು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. A9 ಅಶ್ವಿನ್ ಅಲಿಯಾಸ್​ ಭೋಗಿ ರವಿಶಂಕರ್​ ಸ್ನೇಹಿತ ಎಂದು ಹೇಳಲಾಗಿದೆ. ಪ್ರಕರಣದ 8ನೇ ಆರೋಪಿಯಾದ ಅಭಿಸ್ವಾಮಿ ಕೂಡ ಭೋಗಿಗೆ ಆಪ್ತ ಎಂದು ತಿಳಿದುಬಂದಿದೆ. ಡ್ರಗ್ಸ್​ ದಂಧೆಗೆ ಭೋಗಿ ಕಾಲಿಡಲು ಅಭಿಸ್ವಾಮಿ ನೆರವು ನೀಡಿದ್ದನಂತೆ. ಅಭಿಸ್ವಾಮಿ ಮೂಲಕ ಅಶ್ವಿನ್ ನೈಜೀರಿಯನ್​ ಪೆಡ್ಲರ್​ಗಳ ಸಂಪರ್ಕ ಹೊಂದಿದ್ದ ಎಂಬ ಮಾಹಿತಿ ಸಿಕ್ಕಿದೆ.

ಪೆಡ್ಲರ್​ಗಳಿಗೆ ಕರೆ ಮಾಡಿದರೆ ಪಿಲ್ಸ್, ಕೊಕೇನ್​ ಕೊಡ್ತಾರೆ ಎಂದು ಅಶ್ವಿನ್ ಅಲಿಯಾಸ್​ ಭೋಗಿ​ಗೆ ಅಭಿಸ್ವಾಮಿ ತಿಳಿಸಿದ್ದನಂತೆ. ಹಾಗಾಗಿ, ಪೆಡ್ಲರ್​ಗಳ ಸಂಪರ್ಕ ಬೆಳೆಸಿಕೊಂಡು ಭೋಗಿ ದಂಧೆಗಿಳಿದಿದ್ದ ಎಂದು ತಿಳಿದುಬಂದಿದೆ. ಒಮ್ಮೆ, ಪ್ರಶಾಂತ್ ರಾಜು ಸ್ನೇಹಿತ ಸಂತೋಷ್​ ದೆಹಲಿಯಿಂದ ಬಂದಿದ್ದ ವೇಳೆ ಡ್ರಗ್ಸ್​ಗಾಗಿ ರವಿಶಂಕರ್​ಗೆ ಕರೆಮಾಡಿದ್ದನಂತೆ. ಆಗ, ರವಿಶಂಕರ್ ಭೋಗಿಗೆ ಕರೆ ಮಾಡಿ ಡ್ರಗ್ಸ್​ ಬೇಕೆಂದು ಹೇಳಿದ್ದನಂತೆ. ಆಗ, ನನ್ನ ಬಳಿ ಡ್ರಗ್ಸ್ ಇಲ್ಲವೆಂದು ಅಶ್ವಿನ್ ಭೋಗಿ ನೈಜೀರಿಯನ್​ ಪೆಡ್ಲರ್​ ಒಬ್ಬನ ನಂಬರ್​ ನೀಡಿದ್ದನಂತೆ. ಈ ಮಾಹಿತಿಯನ್ನು ರವಿಶಂಕರ್ ವಿಚಾರಣೆ ವೇಳೆ ಹೇಳಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್