AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು