AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ