AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ