AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ