AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್