AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!