AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು […]

ಸ್ಯಾಂಡಲ್​ವುಡ್​ನಲ್ಲಿ Drugs: ಪಾರ್ಟಿ ಆಯೋಜಕ ವೀರೇನ್ ಖನ್ನಾ arrest, ಯಾರು ಈತ?
KUSHAL V
|

Updated on:Sep 04, 2020 | 7:43 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಶೆ ನಂಟಿನ ಬಗ್ಗೆ ತನಿಖೆ ನಡೆಸುತ್ತಿರುವ CCB ಅಧಿಕಾರಿಗಳಿಂದ ಮತ್ತೋರ್ವ ಆರೋಪಿಯ ಬಂಧನವಾಗಿದೆ. ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಖನ್ನಾ ಅರೆಸ್ಟ್ ಆಗಿದ್ದು,  ಸ್ಯಾಂಡಲ್​ವುಡ್​ನಲ್ಲಿ Drugs ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಸಿಬಿ ಪೊಲೀಸರು ಒಟ್ಟು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.

ದೆಹಲಿ‌ ಮೂಲದ ವೀರೇನ್ ಖನ್ನಾ ಬೆಂಗಳೂರಿನ‌ ಖಾಸಗಿ ಕಾಲೇಜಿನಲ್ಲಿ‌ ವ್ಯಾಸಂಗ ಮಾಡಿದ್ದನಂತೆ. ಇಲ್ಲಿಂದಲೇ ಆತನಿಗೆ ಪ್ರತಿಷ್ಠಿತ ನಟ-ನಟಿಯರು ಮತ್ತು ಗಣ್ಯರ ಮಕ್ಕಳ ಸ್ನೇಹ ಸಂಪರ್ಕ ಬೆಳೆದಿದೆ ಎಂದು ತಿಳಿದುಬಂದಿದೆ.

ದೊಡ್ಡ ದೊಡ್ಡ ಪಾರ್ಟಿಗಳನ್ನ ಆಯೋಜಿಸುತ್ತಿದ್ದ ವೀರೇನ್ ಖನ್ನಾನ ಬಂಧಿಸಲು CCB ಇನ್​ಸ್ಪೆಕ್ಟರ್​ಗಳು ದೆಹಲಿಗೆ ತೆರಳಿದ್ದರು. CCB ಇನ್​ಸ್ಪೆಕ್ಟರ್​ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್ ದೆಹಲಿಗೆ ತೆರಳಿ ವೀರೇನ್ ಖನ್ನಾನನ್ನು ಬಂಧಿಸಿದ್ದಾರೆ.

Published On - 7:31 pm, Fri, 4 September 20

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?