AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
preethi shettigar
| Edited By: |

Updated on: Dec 14, 2020 | 5:31 PM

Share

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್