AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
preethi shettigar
| Edited By: |

Updated on: Dec 14, 2020 | 5:31 PM

Share

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ