AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
preethi shettigar
| Edited By: |

Updated on: Dec 14, 2020 | 5:31 PM

Share

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

Follow Us
preethi shettigar
preethi shettigar
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ