AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
preethi shettigar
| Edited By: |

Updated on: Dec 14, 2020 | 5:31 PM

Share

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

Follow Us
preethi shettigar
preethi shettigar
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ