AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ಗೂಂಡಾ ಕಾಯ್ದೆಯಡಿ.. ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ ಅರೆಸ್ಟ್
ಕುಖ್ಯಾತ ರೌಡಿಶೀಟರ್ ಉಲ್ಲಾಳ ಕಾರ್ತಿಕ್
Follow us
preethi shettigar
| Updated By: KUSHAL V

Updated on: Dec 14, 2020 | 5:31 PM

ಬೆಂಗಳೂರು: ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡೀಶೀಟರ್ ಉಲ್ಲಾಳ ಕಾರ್ತಿಕ್​ನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಕಾರ್ತಿಕ್​ ​ವಿರುದ್ಧ ಪಶ್ಚಿಮ ವಿಭಾಗದ ಅನೇಕ ಠಾಣೆಗಳಲ್ಲಿ ಪ್ರಕರಣಗಳಿದೆ ಎಂದು ತಿಳಿದುಬಂದಿದೆ.

ನಗರದ ಪಶ್ಚಿಮ ವಿಭಾಗ ಹಾಗೂ ರಾಮನಗರದಲ್ಲಿ ಆ್ಯಕ್ಟಿವ್ ಆಗಿದ್ದ ಆರೋಪಿ ಉಲ್ಲಾಳ ಕಾರ್ತಿಕ್​ನನ್ನು ಪೊಲೀಸರು ಬಂಧಿಸಿದ್ದು, ಡ್ರಗ್ಸ್ ಸರಬರಾಜಿನಲ್ಲಿಯೂ ಈತ ತೊಡಗಿಸಿಕೊಂಡಿದ್ದ ಎಂದು ಹೇಳಲಾಗಿದೆ. ಬಂಧಿತನ ವಿರುದ್ಧ 5 ಕೊಲೆ, 3 ಕೊಲೆಯತ್ನ, 4 NDPS ಪ್ರಕರಣಗಳು ದಾಖಲಾಗಿದೆ. ಜೊತೆಗೆ, ಪೊಲೀಸರ ಮೇಲೆ ಹಲ್ಲೆ ಸಂಬಂಧ 2 ಪ್ರಕರಣಗಳು ದಾಖಲಾಗಿದ್ದು ಸದ್ಯ ಸಿಸಿಬಿ ಪೊಲೀಸರು ಕಾರ್ತಿಕ್​ನ ವಶಕ್ಕೆ ತೆಗೆದುಕೊಂಡಿದ್ದಾರೆ.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ