AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು. ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್
KUSHAL V
|

Updated on: Oct 09, 2020 | 9:02 AM

Share

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು.

ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು