AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು. ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್
KUSHAL V
|

Updated on: Oct 09, 2020 | 9:02 AM

Share

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು.

ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?