AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು. ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

ನಗರ್ತಪೇಟೆಯಲ್ಲಿ ಹವಾಲಾ ದಂಧೆಕೋರರ ಮೇಲೆ CCB ದಾಳಿ.. ಇಬ್ಬರು ಅಂದರ್
KUSHAL V
|

Updated on: Oct 09, 2020 | 9:02 AM

Share

ಬೆಂಗಳೂರು: ಹವಾಲಾ ದಂಧೆಯಲ್ಲಿ ತೊಡಗಿದ್ದ ಇಬ್ಬರನ್ನು CCB ಪೊಲೀಸರು ನಗರ್ತಪೇಟೆಯಲ್ಲಿ ಬಂಧಿಸಿದ್ದಾರೆ. ರಾಣಾ ಸಾಮ್ಲಾ ಮತ್ತು ಚೇತನ್ ಬಂಧಿತ ಹವಾಲಾ ದಂಧೆಕೋರರು.

ರಾಣಾ ಸಾಮ್ಲಾ ಮತ್ತು ಚೇತನ್ ನಗರ್ತಪೇಟೆಯಲ್ಲಿ ಹವಾಲಾ ದಂಧೆಯಲ್ಲಿ ತೊಡಗಿದ್ದರು. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರ ಬಳಿಯಿದ್ದ 4,50,800 ನಗದು ಹಾಗೂ 2 ಮೊಬೈಲ್​ಗಳನ್ನು ಸಹ ವಶಕ್ಕೆ ಪಡೆಯಲಾಗಿದೆ. ಬಂಧಿತರು ಹವಾಲಾ ದಂಧೆಯ ಹಣವನ್ನು ಕ್ರಿಕೆಟ್ ಬೆಟ್ಟಿಂಗ್​ನಲ್ಲೂ ಬಳಸಿದ್ದರು ಎಂದು ತಿಳಿದುಬಂದಿದೆ.

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?