AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ

[lazy-load-videos-and-sticky-control id=”zs4Mqs3SCow”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ. House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು […]

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 15, 2020 | 1:00 PM

Share

[lazy-load-videos-and-sticky-control id=”zs4Mqs3SCow”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ.

House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ಹೇಳಲಾಗಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಆರೋಪಿ 6 ಎಂದು ಸಿಸಿಬಿ ಪೊಲೀಸರು ಗುರುತಿಸುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದಾನೆ. ಸದ್ಯ, ರೆಸಾರ್ಟ್ ಕೇರ್ ಟೇಕರ್ ರಾಮದಾಸ್ ಎಂಬುವವರಿಂದ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

A6 ಆದಿತ್ಯ ಆಳ್ವಾ ರೆಸಾರ್ಟ್‌ನಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ರೆಸಾರ್ಟ್​ನ ಬೀಗ ಒಡೆದು CCB ಇನ್​ಸ್ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಪುನೀತ್ ಹಾಗೂ ಹರೀಶ್ ನೇತೃತ್ವದಲ್ಲಿ ರೆಸಾರ್ಟ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು  ಎಕರೆ ವಿಶಾಲ ಪ್ರದೇಶದಲ್ಲಿದೆ ಆದಿತ್ಯನ ಮಾದಕ ಲೋಕ House Of Life. ಅದರ ಕೆಲ ಝಲಕ್​ಗಳು ಇಲ್ಲಿವೆ ನೋಡಿ:

Published On - 10:34 am, Tue, 15 September 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ