AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ

[lazy-load-videos-and-sticky-control id=”zs4Mqs3SCow”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ. House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು […]

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ
KUSHAL V
| Edited By: |

Updated on:Sep 15, 2020 | 1:00 PM

Share

[lazy-load-videos-and-sticky-control id=”zs4Mqs3SCow”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ.

House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ಹೇಳಲಾಗಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಆರೋಪಿ 6 ಎಂದು ಸಿಸಿಬಿ ಪೊಲೀಸರು ಗುರುತಿಸುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದಾನೆ. ಸದ್ಯ, ರೆಸಾರ್ಟ್ ಕೇರ್ ಟೇಕರ್ ರಾಮದಾಸ್ ಎಂಬುವವರಿಂದ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

A6 ಆದಿತ್ಯ ಆಳ್ವಾ ರೆಸಾರ್ಟ್‌ನಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ರೆಸಾರ್ಟ್​ನ ಬೀಗ ಒಡೆದು CCB ಇನ್​ಸ್ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಪುನೀತ್ ಹಾಗೂ ಹರೀಶ್ ನೇತೃತ್ವದಲ್ಲಿ ರೆಸಾರ್ಟ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು  ಎಕರೆ ವಿಶಾಲ ಪ್ರದೇಶದಲ್ಲಿದೆ ಆದಿತ್ಯನ ಮಾದಕ ಲೋಕ House Of Life. ಅದರ ಕೆಲ ಝಲಕ್​ಗಳು ಇಲ್ಲಿವೆ ನೋಡಿ:

Published On - 10:34 am, Tue, 15 September 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ