AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ

[lazy-load-videos-and-sticky-control id=”zs4Mqs3SCow”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ. House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು […]

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ
KUSHAL V
| Updated By: ಸಾಧು ಶ್ರೀನಾಥ್​|

Updated on:Sep 15, 2020 | 1:00 PM

Share

[lazy-load-videos-and-sticky-control id=”zs4Mqs3SCow”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ.

House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ಹೇಳಲಾಗಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಆರೋಪಿ 6 ಎಂದು ಸಿಸಿಬಿ ಪೊಲೀಸರು ಗುರುತಿಸುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದಾನೆ. ಸದ್ಯ, ರೆಸಾರ್ಟ್ ಕೇರ್ ಟೇಕರ್ ರಾಮದಾಸ್ ಎಂಬುವವರಿಂದ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

A6 ಆದಿತ್ಯ ಆಳ್ವಾ ರೆಸಾರ್ಟ್‌ನಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ರೆಸಾರ್ಟ್​ನ ಬೀಗ ಒಡೆದು CCB ಇನ್​ಸ್ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಪುನೀತ್ ಹಾಗೂ ಹರೀಶ್ ನೇತೃತ್ವದಲ್ಲಿ ರೆಸಾರ್ಟ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು  ಎಕರೆ ವಿಶಾಲ ಪ್ರದೇಶದಲ್ಲಿದೆ ಆದಿತ್ಯನ ಮಾದಕ ಲೋಕ House Of Life. ಅದರ ಕೆಲ ಝಲಕ್​ಗಳು ಇಲ್ಲಿವೆ ನೋಡಿ:

Published On - 10:34 am, Tue, 15 September 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್