AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ

[lazy-load-videos-and-sticky-control id=”zs4Mqs3SCow”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ. House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು […]

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ
KUSHAL V
| Edited By: |

Updated on:Sep 15, 2020 | 1:00 PM

Share

[lazy-load-videos-and-sticky-control id=”zs4Mqs3SCow”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ.

House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ಹೇಳಲಾಗಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಆರೋಪಿ 6 ಎಂದು ಸಿಸಿಬಿ ಪೊಲೀಸರು ಗುರುತಿಸುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದಾನೆ. ಸದ್ಯ, ರೆಸಾರ್ಟ್ ಕೇರ್ ಟೇಕರ್ ರಾಮದಾಸ್ ಎಂಬುವವರಿಂದ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

A6 ಆದಿತ್ಯ ಆಳ್ವಾ ರೆಸಾರ್ಟ್‌ನಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ರೆಸಾರ್ಟ್​ನ ಬೀಗ ಒಡೆದು CCB ಇನ್​ಸ್ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಪುನೀತ್ ಹಾಗೂ ಹರೀಶ್ ನೇತೃತ್ವದಲ್ಲಿ ರೆಸಾರ್ಟ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು  ಎಕರೆ ವಿಶಾಲ ಪ್ರದೇಶದಲ್ಲಿದೆ ಆದಿತ್ಯನ ಮಾದಕ ಲೋಕ House Of Life. ಅದರ ಕೆಲ ಝಲಕ್​ಗಳು ಇಲ್ಲಿವೆ ನೋಡಿ:

Published On - 10:34 am, Tue, 15 September 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ