AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ

[lazy-load-videos-and-sticky-control id=”zs4Mqs3SCow”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ. House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು […]

Drugs Case: ಪರಾರಿಯಾಗಿರುವ ಆದಿತ್ಯ ಆಳ್ವಾನ ರೆಸಾರ್ಟ್​ ಮೇಲೆ CCB ದಾಳಿ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 15, 2020 | 1:00 PM

Share

[lazy-load-videos-and-sticky-control id=”zs4Mqs3SCow”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ A6 ಆರೋಪಿ ಆಗಿರುವ ಆದಿತ್ಯ ಆಳ್ವಾರ ಹೆಬ್ಬಾಳದ ಬಳಿಯಿರುವ ರೆಸಾರ್ಟ್ ಮೇಲೆ CCB ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದ CCB ಅಧಿಕಾರಿಗಳ ಶೋಧಕಾರ್ಯ ನಡೆಸಿದ್ದಾರೆ.

House of Drugs or House Of Life? ಮಾಜಿ ಸಚಿವ ಜೀವರಾಜ್ ಆಳ್ವಾರ ಪುತ್ರ ಆದಿತ್ಯ ಆಳ್ವಾ ಒಡೆತನದ ಹೆಬ್ಬಾಳದ ಹೌಸ್ ಆಫ್ ಲೈಫ್ ರೆಸಾರ್ಟ್‌ನಲ್ಲಿ ಶೋಧಕಾರ್ಯ ನಡೆಸಲಾಗುತ್ತಿದೆ. ಆದಿತ್ಯ ಇಲ್ಲಿಯೇ ಹಲವು ಪಾರ್ಟಿಗಳನ್ನು ಆಯೋಜಿಸಿದ್ದ ಎಂದು ಹೇಳಲಾಗಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಆರೋಪಿ 6 ಎಂದು ಸಿಸಿಬಿ ಪೊಲೀಸರು ಗುರುತಿಸುತ್ತಿದ್ದಂತೆ ಆದಿತ್ಯ ಆಳ್ವಾ ಪರಾರಿಯಾಗಿದ್ದಾನೆ. ಸದ್ಯ, ರೆಸಾರ್ಟ್ ಕೇರ್ ಟೇಕರ್ ರಾಮದಾಸ್ ಎಂಬುವವರಿಂದ ಸಿಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.

A6 ಆದಿತ್ಯ ಆಳ್ವಾ ರೆಸಾರ್ಟ್‌ನಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ರೆಸಾರ್ಟ್​ನ ಬೀಗ ಒಡೆದು CCB ಇನ್​ಸ್ಪೆಕ್ಟರ್‌ಗಳಾದ ಅಂಜುಮಾಲಾ ನಾಯಕ್, ಪುನೀತ್ ಹಾಗೂ ಹರೀಶ್ ನೇತೃತ್ವದಲ್ಲಿ ರೆಸಾರ್ಟ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಾಲ್ಕು  ಎಕರೆ ವಿಶಾಲ ಪ್ರದೇಶದಲ್ಲಿದೆ ಆದಿತ್ಯನ ಮಾದಕ ಲೋಕ House Of Life. ಅದರ ಕೆಲ ಝಲಕ್​ಗಳು ಇಲ್ಲಿವೆ ನೋಡಿ:

Published On - 10:34 am, Tue, 15 September 20

Follow Us
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್