AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು. ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು. ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ […]

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 05, 2020 | 9:15 PM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು.

ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು.

ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ ಮೇಲೆ ಕೂಗಾಡಿದ. ವಿಚಾರಣೆ ಸಂದರ್ಭದಲ್ಲೂ ಅವನು ಬಾಯಿ ಬಿಚ್ಚುತ್ತಿಲ್ಲವೆಂದು ಮೂಲಗಳಿಂದ ಗೊತ್ತಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ