AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು. ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು. ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ […]

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 05, 2020 | 9:15 PM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು.

ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು.

ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ ಮೇಲೆ ಕೂಗಾಡಿದ. ವಿಚಾರಣೆ ಸಂದರ್ಭದಲ್ಲೂ ಅವನು ಬಾಯಿ ಬಿಚ್ಚುತ್ತಿಲ್ಲವೆಂದು ಮೂಲಗಳಿಂದ ಗೊತ್ತಾಗಿದೆ.

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ