AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು. ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು. ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ […]

ವಿರೇನ್ ಖನ್ನಾನ ವಿಚಾರಣೆ ಶುರು ಮಾಡಿದ ಸಿಸಿಬಿ ಅಧಿಕಾರಿಗಳು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 05, 2020 | 9:15 PM

Share

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲೊಬ್ಬನೆಂದು ಪರಿಗಣಿಸಲಾಗಿರುವ ವಿರೇನ್ ಖನ್ನಾನ ನಾಲ್ಕು ದಿನಗಳ ಕಸ್ಟಡಿಗ ಪಡೆದಿರುವ ಸಿಸಿಬಿ ಅಧಿಕಾರಿಗಳು ಅವನನ್ನು ಇಂದು ಕಚೇರಿಗೆ ಕರೆತಂದು ವಿಚಾರಣೆ ಆರಂಭಿಸಿದರು.

ದೆಹಲಿ ಮೂಲದ ಖನ್ನಾ ಡ್ರಗ್ಸ್‌ ಪಾರ್ಟಿಗಳನ್ನ ಆಯೋಜನೆ ಮಾಡುತ್ತಿದ್ದನೆಂದು ಆರೋಪಿಸಲಾಗಿದೆ. ಶುಕ್ರವಾರವಾರದಂದು ಸಿಸಿಬಿಯ ಇಬ್ಬರು ಇನ್ಸ್​ಪೆಕ್ಟರ್​ಗಳು ಆತನನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದರು.

ಖನ್ನಾನನ್ನು ಸಿಸಿಬಿ ಕಚೇರಿಗೆ ಕರೆತಂದಾಗ ಅವನ ಮುಖದಲ್ಲಿ ಆತಂಕವಾಗಲೀ, ಭಯವಾಗಲೀ ಕಾಣಿಸಲಿಲ್ಲ. ಪೊಲೀಸರ ವಶದಲ್ಲಿದ್ರೂ ಖನ್ನಾ ದರ್ಪದಿಂದ ವರ್ತಿಸುತ್ತಿದ್ದ ಮತ್ತು ಮಾಧ್ಯಮದವರ ಮೇಲೆ ಕೂಗಾಡಿದ. ವಿಚಾರಣೆ ಸಂದರ್ಭದಲ್ಲೂ ಅವನು ಬಾಯಿ ಬಿಚ್ಚುತ್ತಿಲ್ಲವೆಂದು ಮೂಲಗಳಿಂದ ಗೊತ್ತಾಗಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!