AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ. ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber […]

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್
KUSHAL V
| Edited By: |

Updated on: Oct 12, 2020 | 4:46 PM

Share

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ.

ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber Crime, Economic Offences & Narcotics Police ದೂರು ನೀಡಿದ್ದರು. ಕಂಪನಿ ನೀಡಿದ ದೂರಿನನ್ವಯ ದಾವೂದ್ ಬಂಧನವಾಗಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!