AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ. ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber […]

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್
KUSHAL V
| Edited By: |

Updated on: Oct 12, 2020 | 4:46 PM

Share

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ.

ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber Crime, Economic Offences & Narcotics Police ದೂರು ನೀಡಿದ್ದರು. ಕಂಪನಿ ನೀಡಿದ ದೂರಿನನ್ವಯ ದಾವೂದ್ ಬಂಧನವಾಗಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ