AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ. ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber […]

ಕಬ್ಬಿಣ, ಸಿಮೆಂಟ್​ ಪೂರೈಸ್ತೇನೆ ಅಂತಾ ಹೇಳಿ ದೊಡ್ಡ ಬಿಲ್ಡರ್ಸ್​ಗೆ ವಂಚನೆ: ಅರೆಸ್ಟ್
KUSHAL V
| Edited By: |

Updated on: Oct 12, 2020 | 4:46 PM

Share

ಬೆಂಗಳೂರು: ಕಟ್ಟಡ ಸಾಮಗ್ರಿ ಪೂರೈಕೆ ಹೆಸರಲ್ಲಿ ವಂಚಿಸುತ್ತಿದ್ದವನನ್ನ ಈಶಾನ್ಯ ವಿಭಾಗದ CEN​ ಪೊಲೀಸರು ಸೆರೆಹಿಡಿದಿದ್ದಾರೆ. ವಂಚಕ ದಾವೂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರತಿಷ್ಠಿತ ಕಂಪನಿ ಮ್ಯಾನೇಜರ್​ ಎಂದು ಪರಿಚಯಿಸಿಕೊಳ್ತಿದ್ದ ದಾವೂದ್​ ಪಾಷಾ ಕಟ್ಟಡ ನಿರ್ಮಾಣ ಕಂಪನಿಗಳಿಗೆ ಕಬ್ಬಿಣ, ಸಿಮೆಂಟ್​ ಸೇರಿ ಕಚ್ಚಾ ವಸ್ತು ಪೂರೈಸುತ್ತೇನೆ ಎಂದು ಸಂಪರ್ಕಿಸುತ್ತಿದ್ದನಂತೆ. ಬಳಿಕ ಕಟ್ಟಡ ನಿರ್ಮಾಣ ಕಂಪನಿಗಳಿಂದ ಹಣ ಪಡೆದು ವಂಚಿಸ್ತಿದ್ದ ಎಂದು ಹೇಳಲಾಗಿದೆ.

ಅಂತೆಯೇ, ಬಾಲಾಜಿ ಕನ್​ಸ್ಟ್ರಕ್ಷನ್​ ಅನ್ನೋ ಕಂಪನಿಗೆ ಮೋಸ ಮಾಡಿದ್ದ. ಹಾಗಾಗಿ, ಕಂಪನಿಯವರು CEN​ ಪೊಲೀಸರಿಗೆ  Cyber Crime, Economic Offences & Narcotics Police ದೂರು ನೀಡಿದ್ದರು. ಕಂಪನಿ ನೀಡಿದ ದೂರಿನನ್ವಯ ದಾವೂದ್ ಬಂಧನವಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ