ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ. ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಕೈಗೆ ಚಾಕು ಇರಿದು ಮಾಂಗಲ್ಯ ಸರ ಕದ್ದ ಖದೀಮರು, ಎಲ್ಲಿ?
ಆಯೇಷಾ ಬಾನು

Updated on: Oct 03, 2020 | 7:19 AM

ಚಿತ್ರದುರ್ಗ: ಮಹಿಳೆ ಕೈಗೆ ಚಾಕು ಇರಿದು ಮಾಂಗಲ್ಯ ಸರ ದರೋಡೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಕರೀಕೆರೆ ಗ್ರಾಮದ‌ ಬಳಿ ನಡೆದಿದೆ.

ಬೈಕ್​ನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆ ಕೈಗೆ ಚಾಕು ಇರಿದು ದರೋಡೆ ಮಾಡಿ ವರಲಕ್ಷ್ಮೀ ಬಳಿ ₹1.40 ಲಕ್ಷ ಮೌಲ್ಯದ 45 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಪತಿ ಶಿವಣ್ಣ ಜತೆ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಈ ಕೃತ್ಯ ನಡೆದಿದೆ. ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ವರಲಕ್ಷ್ಮೀ ದಾಖಲಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us