AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ