AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ