AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

Follow Us
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ