AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!