AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ