AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ […]

ಬೌನ್ಸ್​ ಬೈಕಲ್ಲಿ ಬರ್ತಾರೆ, ದೊಣ್ಣೆಯಿಂದ ಹೊಡೆದು ಸರ ಕದೀತಾರೆ ಹುಷಾರ್!
ಸಾಧು ಶ್ರೀನಾಥ್​
|

Updated on:Dec 13, 2019 | 1:22 PM

Share

ಬೆಂಗಳೂರು: ‌‌ವೃದ್ಧರೋರ್ವರಿಗೆ ದೊಣ್ಣೆಯಿಂದ ಹೊಡೆದು ಸರಗಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‌‌ಭಟ್ಟರಹಳ್ಳಿಯ ಶ್ರೀನಿವಾಸ್ ಲೇಔಟ್​ನಲ್ಲಿ ಬೈಕ್​ನಲ್ಲಿ ಬಂದ ಖದೀಮರು ‌‌ಲೀಲಾವತಿ ಹೆಬ್ಬಾರ್ ಎಂಬುವರಿಗೆ ದೊಣ್ಣೆಯಿಂದ ಹೊಡೆದು ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ‌‌ಡಿಸೆಂಬರ್​ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‌‌ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅದೇ ದಿನ ದೊಣ್ಣೆಯಿಂದ ಹೊಡೆದು ಸರಕಿತ್ತುಕೊಂಡು ಹೋದ ಮತ್ತೊಂದು ಘಟನೆಯೂ ಬೆಳಕಿಗೆ ಬಂದಿತ್ತು. ‌‌ಒಂದೇ ಗ್ಯಾಂಗ್​ ಒಂದೇ ದಿನ ಈ ಎರಡು ಕೃತ್ಯಗಳನ್ನ ಎಸಗಿದ್ದಾರೆ‌. ‌ಮೊದಲು ಕೆ.ಆರ್.ಪುರದಲ್ಲಿ ಕೃತ್ಯವೆಸಗಿ ಬಳಿಕ ಆವಲಹಳ್ಳಿಯ ಬಳಿ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. 2 ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ‌ಕೆ.ಆರ್.ಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Published On - 1:21 pm, Fri, 13 December 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ