AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ

ಜಿಲ್ಲೆಯ ಹನೂರು ತಾಲೂಕಿನ ನಾಗಮಲೆಯಲ್ಲಿ ಮದುವೆಯಾಗಿ ಪತಿಯನ್ನ ಬಿಟ್ಟು ಪರಪುರುಷನ ಜೊತೆ ವಾಸಿಸುತ್ತಿದ್ದ ಪತ್ನಿಯನ್ನ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 22, 2023 | 4:08 PM

Share

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಹದೇಶ್ವರಬೆಟ್ಟ ಸಮೀಪದ ನಾಗಮಲೆಯಲ್ಲಿ ನಡೆದಿದೆ. ಪತಿಯನ್ನು ಬಿಟ್ಟು ಬಂದು ಪರಪುರುಷನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದ ಲಕ್ಷ್ಮಿ, ಇದರಿಂದ ಬೇಸತ್ತ ಪತಿ ಮುನಿರಾಜ್‌ ಪತ್ನಿ‌ಯನ್ನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಆಕೆಯ ರಕ್ತಸಿಕ್ತ ದೇಹದ ವಿಡಿಯೋ ಮಾಡಿ ತನ್ನ ವಾಟ್ಸಪ್ ಸ್ಟೇಟಸ್‌ಗೆ ಹಾಕಿಕೊಂಡು ತಾನೂ ಆತಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕನಿಂದ ಕಾಟ

ಬೆಂಗಳೂರು: ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕ ಮಾರಿಯಪ್ಪನ್​ನಿಂದ ಇಸ್ರೋ ವಿಜ್ಞಾನಿಗೆ ಕಿರುಕುಳ ನೀಡಿದ್ದಾನೆ. ಯುವತಿ ಮೇಲೆ ಒನ್ ವೇ ಲವ್​ನಲ್ಲಿದ್ದ ಆಸಾಮಿ ಮಾರಿಯಪ್ಪನ್, ಕಳೆದ ವರ್ಷ ಮಾನಸಿಕ ಕಿರುಕುಳ ಹಿನ್ನೆಲೆ ಆತನ ಮೇಲೆ ಯುವತಿ ದೂರು ನೀಡಿದ್ದಳು. ಈ ಸಂಬಂಧ ಆರೋಪಿ ಮಾರಿಯಪ್ಪನ್​ನ್ನು ಬಂಧಿಸಿ ಜೈಲಿಗಟ್ಟಿದ್ದ ಪೊಲೀಸರು, ಇದೀಗ ಜೈಲಿನಿಂದ ಜಾಮೀನು ಪಡೆದು ಹೊರಬಂದು ಮತ್ತೆ ಕಿರುಕುಳ ಕೊಟ್ಟಿದ್ದಾನೆ. ಇಸ್ರೋದಿಂದ ವಾಪಸ್ ಮನೆಗೆ ಬರುವಾಗ ಫೆ.10ರಂದು ಬೈಕ್​ ಅಡ್ಡಗಟ್ಟಿ ಯುವತಿಗೆ ಕಾಟ ಕೊಟ್ಟಿದ್ದ ಆರೋಪಿ, ಈ ವೇಳೆ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ಪೀಡಿಸಿ, ಬೈಕ್ ಎಳೆದಾಡಿ ಹಿಂಸೆ ನೀಡಿದ್ದನಂತೆ. ಈ ಹಿನ್ನೆಲೆ ಜೀವನ್ ಭೀಮಾನಗರ ಪೊಲೀಸ್​ ಠಾಣೆಯಲ್ಲಿ ಯುವತಿ ಮತ್ತೊಂದು ದೂರು ದಾಖಲಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?