AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ

ಜಿಲ್ಲೆಯ ಹನೂರು ತಾಲೂಕಿನ ನಾಗಮಲೆಯಲ್ಲಿ ಮದುವೆಯಾಗಿ ಪತಿಯನ್ನ ಬಿಟ್ಟು ಪರಪುರುಷನ ಜೊತೆ ವಾಸಿಸುತ್ತಿದ್ದ ಪತ್ನಿಯನ್ನ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 22, 2023 | 4:08 PM

Share

ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಹತ್ಯೆಗೈದು ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಹದೇಶ್ವರಬೆಟ್ಟ ಸಮೀಪದ ನಾಗಮಲೆಯಲ್ಲಿ ನಡೆದಿದೆ. ಪತಿಯನ್ನು ಬಿಟ್ಟು ಬಂದು ಪರಪುರುಷನೊಂದಿಗೆ ನಾಗಮಲೆಯಲ್ಲಿ ವಾಸವಾಗಿದ್ದ ಲಕ್ಷ್ಮಿ, ಇದರಿಂದ ಬೇಸತ್ತ ಪತಿ ಮುನಿರಾಜ್‌ ಪತ್ನಿ‌ಯನ್ನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಆಕೆಯ ರಕ್ತಸಿಕ್ತ ದೇಹದ ವಿಡಿಯೋ ಮಾಡಿ ತನ್ನ ವಾಟ್ಸಪ್ ಸ್ಟೇಟಸ್‌ಗೆ ಹಾಕಿಕೊಂಡು ತಾನೂ ಆತಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕನಿಂದ ಕಾಟ

ಬೆಂಗಳೂರು: ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕ ಮಾರಿಯಪ್ಪನ್​ನಿಂದ ಇಸ್ರೋ ವಿಜ್ಞಾನಿಗೆ ಕಿರುಕುಳ ನೀಡಿದ್ದಾನೆ. ಯುವತಿ ಮೇಲೆ ಒನ್ ವೇ ಲವ್​ನಲ್ಲಿದ್ದ ಆಸಾಮಿ ಮಾರಿಯಪ್ಪನ್, ಕಳೆದ ವರ್ಷ ಮಾನಸಿಕ ಕಿರುಕುಳ ಹಿನ್ನೆಲೆ ಆತನ ಮೇಲೆ ಯುವತಿ ದೂರು ನೀಡಿದ್ದಳು. ಈ ಸಂಬಂಧ ಆರೋಪಿ ಮಾರಿಯಪ್ಪನ್​ನ್ನು ಬಂಧಿಸಿ ಜೈಲಿಗಟ್ಟಿದ್ದ ಪೊಲೀಸರು, ಇದೀಗ ಜೈಲಿನಿಂದ ಜಾಮೀನು ಪಡೆದು ಹೊರಬಂದು ಮತ್ತೆ ಕಿರುಕುಳ ಕೊಟ್ಟಿದ್ದಾನೆ. ಇಸ್ರೋದಿಂದ ವಾಪಸ್ ಮನೆಗೆ ಬರುವಾಗ ಫೆ.10ರಂದು ಬೈಕ್​ ಅಡ್ಡಗಟ್ಟಿ ಯುವತಿಗೆ ಕಾಟ ಕೊಟ್ಟಿದ್ದ ಆರೋಪಿ, ಈ ವೇಳೆ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ಪೀಡಿಸಿ, ಬೈಕ್ ಎಳೆದಾಡಿ ಹಿಂಸೆ ನೀಡಿದ್ದನಂತೆ. ಈ ಹಿನ್ನೆಲೆ ಜೀವನ್ ಭೀಮಾನಗರ ಪೊಲೀಸ್​ ಠಾಣೆಯಲ್ಲಿ ಯುವತಿ ಮತ್ತೊಂದು ದೂರು ದಾಖಲಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ