AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​
ಆರೋಪಿ ರಾಘವೇಂದ್ರ
KUSHAL V
|

Updated on: Jan 26, 2021 | 9:23 PM

Share

ಬೆಂಗಳೂರು: ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಮಂಡ್ಯ ಮೂಲದ ರಾಘವೇಂದ್ರ ಬಂಧಿತ ಆರೋಪಿ. ಪ್ರಮೀಳಾ ಎಂಬುವವರಿಂದ ರಾಘವೇಂದ್ರ ಹಂತ ಹಂತವಾಗಿ ಹಣ ಪಡೆದಿದ್ದನು ಎಂದು ಹೇಳಲಾಗಿದೆ.

ಏನಿದು ಪ್ರಕರಣ? 2017ರಲ್ಲಿ ಚಂದ್ರಾ ಲೇಔಟ್‌ನಲ್ಲಿ ವಾಸವಿದ್ದ ದೂರುದಾರೆ ಪ್ರಮೀಳಾಗೆ ಪರಿಚಯವಾಗಿದ್ದ ವಂಚಕ ರಾಘವೇಂದ್ರ ಹಾಗೂ ಆತನ ಪತ್ನಿ, ಸಂತ್ರಸ್ತೆಯ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ರು. ಹಾಗಾಗಿ, ಪ್ರಮೀಳಾ ಸರ್ಕಾರಿ ಕೆಲಸದ ಆಸೆಗೆ ತಮ್ಮ ಮಕ್ಕಳ‌ ಶೈಕ್ಷಣಿಕ ದಾಖಲಾತಿ ಸಹ ನೀಡಿದ್ದರು ಎಂದು ಹೇಳಲಾಗಿದೆ.

ಈ ನಡುವೆ, ರಾಘವೇಂದ್ರ ನಕಲಿ ಅರ್ಜಿ ಭರ್ತಿ ಮಾಡಿಸಿ ಪ್ರಮೀಳಾ ಬಳಿ 18 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಪಡೆದಿದ್ದ ಎಂದು ತಿಳಿದುಬಂದಿದೆ. ಇದಲ್ಲದೆ, ಸ್ಪೀಕರ್ ಕಚೇರಿ ಸಿಬ್ಬಂದಿ ಹೆಸರಿನಲ್ಲೂ 30 ಸಾವಿರ ರೂ. ಪಡೆದಿದ್ದನಂತೆ.

ಆದರೆ, ಯಾವುದೇ ಕೆಲಸ ಕೊಡಿಸದಿದ್ದಾಗ ಪ್ರಮೀಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದೀಗ, ಪ್ರಮೀಳಾ ಕೊಟ್ಟ ದೂರಿನ ಮೇರೆಗೆ ಚಂದ್ರಾಲೇಔಟ್‌ ಪೊಲೀಸರಿಂದ ಆರೋಪಿ ರಾಘವೇಂದ್ರನ ಬಂಧನವಾಗಿದೆ.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!