AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್​
ಆರೋಪಿ ರಾಘವೇಂದ್ರ
KUSHAL V
|

Updated on: Jan 26, 2021 | 9:23 PM

Share

ಬೆಂಗಳೂರು: ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆ ಬಳಿ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯ ಬಂಧನವಾಗಿದೆ. ಚಂದ್ರಾ ಲೇಔಟ್ ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ.

ಮಂಡ್ಯ ಮೂಲದ ರಾಘವೇಂದ್ರ ಬಂಧಿತ ಆರೋಪಿ. ಪ್ರಮೀಳಾ ಎಂಬುವವರಿಂದ ರಾಘವೇಂದ್ರ ಹಂತ ಹಂತವಾಗಿ ಹಣ ಪಡೆದಿದ್ದನು ಎಂದು ಹೇಳಲಾಗಿದೆ.

ಏನಿದು ಪ್ರಕರಣ? 2017ರಲ್ಲಿ ಚಂದ್ರಾ ಲೇಔಟ್‌ನಲ್ಲಿ ವಾಸವಿದ್ದ ದೂರುದಾರೆ ಪ್ರಮೀಳಾಗೆ ಪರಿಚಯವಾಗಿದ್ದ ವಂಚಕ ರಾಘವೇಂದ್ರ ಹಾಗೂ ಆತನ ಪತ್ನಿ, ಸಂತ್ರಸ್ತೆಯ ಮಕ್ಕಳಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿದ್ರು. ಹಾಗಾಗಿ, ಪ್ರಮೀಳಾ ಸರ್ಕಾರಿ ಕೆಲಸದ ಆಸೆಗೆ ತಮ್ಮ ಮಕ್ಕಳ‌ ಶೈಕ್ಷಣಿಕ ದಾಖಲಾತಿ ಸಹ ನೀಡಿದ್ದರು ಎಂದು ಹೇಳಲಾಗಿದೆ.

ಈ ನಡುವೆ, ರಾಘವೇಂದ್ರ ನಕಲಿ ಅರ್ಜಿ ಭರ್ತಿ ಮಾಡಿಸಿ ಪ್ರಮೀಳಾ ಬಳಿ 18 ಲಕ್ಷಕ್ಕೂ ಹೆಚ್ಚು ಹಣವನ್ನು ಹಂತ ಹಂತವಾಗಿ ಪಡೆದಿದ್ದ ಎಂದು ತಿಳಿದುಬಂದಿದೆ. ಇದಲ್ಲದೆ, ಸ್ಪೀಕರ್ ಕಚೇರಿ ಸಿಬ್ಬಂದಿ ಹೆಸರಿನಲ್ಲೂ 30 ಸಾವಿರ ರೂ. ಪಡೆದಿದ್ದನಂತೆ.

ಆದರೆ, ಯಾವುದೇ ಕೆಲಸ ಕೊಡಿಸದಿದ್ದಾಗ ಪ್ರಮೀಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇದೀಗ, ಪ್ರಮೀಳಾ ಕೊಟ್ಟ ದೂರಿನ ಮೇರೆಗೆ ಚಂದ್ರಾಲೇಔಟ್‌ ಪೊಲೀಸರಿಂದ ಆರೋಪಿ ರಾಘವೇಂದ್ರನ ಬಂಧನವಾಗಿದೆ.

ಹಾವೇರಿ: ಅನ್ನದಾತರ ‘ಗಣ’ ಕಹಳೆ ದಿನದಂದೇ.. ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ, ಯಾಕೆ?

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!