AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ

ನಕಲಿ ಚಿನ್ನದ ಒಡವೆ ಮೇಲೆ ಅಸಲಿ ಚಿನ್ನದಂತೆ ಮೂರು ಪದರು ಲೇಪನ ಮಾಡಿಸಿ, ಬೆಂಗಳೂರಿನ ಖಾಸಗಿ ಬ್ಯಾಂಕ್​​ನಲ್ಲಿ ಅಡವಿಟ್ಟು ಆರೋಪಿ ಬರೊಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾನೆ.

ಬೆಂಗಳೂರಿನ ಖಾಸಗಿ ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು, 39 ಲಕ್ಷ ರೂ. ಸಾಲ ಪಡೆದ ಭೂಪ
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on: Oct 07, 2023 | 8:16 AM

Share

ಬೆಂಗಳೂರು ಅ.07: ನಗರದ ಖಾಸಗಿ ಬ್ಯಾಂಕ್​​ವೊಂದರಲ್ಲಿ (Bank) ನಕಲಿ ಚಿನ್ನ (Fake Gold) ಅಡವಿಟ್ಟು, 39 ಲಕ್ಷದ 59 ಸಾವಿರ ರೂ. ಹಣ ಪಡೆದು ವಂಚಿಸಿದ ಆರೋಪಿ ರಂಗನಾಥ್ ವಿರುದ್ಧ ಅಶೋಕನಗರ ಪೊಲೀಸ್​ ಠಾಣೆಯಲ್ಲಿ (Ashok Nagar Police Station) ಪ್ರಕರಣ ದಾಖಲಾಗಿದೆ. ಆರೋಪಿ ರಂಗನಾಥ್ 3 ಪದರಗಳ ಲೇಪನದ 1 ಕೆಜಿ ನಕಲಿ ಚಿನ್ನದ ಒಡವೆ ಅಡವಿಟ್ಟು ಮೇ 25ರಂದು 39 ಲಕ್ಷ ರೂ. ಸಾಲ ಪಡೆದಿದ್ದನು.

ಬ್ಯಾಂಕ್​ ಸಿಬ್ಬಂದಿ ಒಡವೆಯ ಮೊದಲ ಪದರನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದುಬಂದಿದೆ. ಒಂದೆರಡು ತಿಂಗಳ ನಂತರ ಬ್ಯಾಂಕ್ ಆಡಿಟಿಂಗ್ ವೇಳೆ ಮತ್ತೆ ಚಿನ್ನವನ್ನು ಪರೀಕ್ಷಿಸಿದಾಗ ಅನುಮಾನ ಹುಟ್ಟು ಹಾಕಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಮೊದಲಿನಿಂದ ಸಂಪೂರ್ಣವಾಗಿ ಚಿನ್ನವನ್ನು ಪರೀಕ್ಷಿಸಿದಾಗ ನಕಲಿ ಎಂದು ತಿಳಿದುಬಂದಿದೆ. ಇನ್ನು ಸಾಲ ಪಡೆದ ಆರೋಪಿ ರಂಗನಾಥ್​ ಎರಡೂ ತಿಂಗಳಾದರೂ ಬ್ಯಾಂಕ್​​ ಕಡೆ ತಲೆ ಹಾಕದಿದ್ದಾಗ, ಸಿಬ್ಬಂದಿ ಅನುಮಾನಗೊಂಡು ಪರೀಕ್ಷೆ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಸೇನೆ ಹೆಸರಲ್ಲಿ ಅಂಗಡಿ ಮಾಲೀಕನಿಗೆ 1.47 ಲಕ್ಷ ವಂಚನೆ

ಪ್ರಕರಣ ಸಂಬಂಧ ಖಾಸಗಿ ಬ್ಯಾಂಕ್​​ನ ಸ್ಟೇಟ್ ಹೆಡ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು