AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು […]

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​
Guru
Guru| Edited By: ಸಾಧು ಶ್ರೀನಾಥ್​|

Updated on:Jun 25, 2020 | 5:31 PM

Share

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ.

ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ.

ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Published On - 5:24 pm, Thu, 25 June 20

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ