AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು […]

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​
Guru
| Edited By: |

Updated on:Jun 25, 2020 | 5:31 PM

Share

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ.

ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ.

ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Published On - 5:24 pm, Thu, 25 June 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್