AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು […]

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​
Guru
| Edited By: |

Updated on:Jun 25, 2020 | 5:31 PM

Share

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ.

ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ.

ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Published On - 5:24 pm, Thu, 25 June 20

Follow Us
Guru
Guru
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!