AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ. ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು […]

ಏರ್​ ಕಸ್ಟಮ್ಸ್​ ಅಧಿಕಾರಿಗಳ ದಾಳಿ, ಬೆಂಗಳೂರಿನಲ್ಲಿ ಮಲೇಷ್ಯಾ ​ ಪ್ರಜೆ ಅರೆಸ್ಟ್​
Guru
| Edited By: |

Updated on:Jun 25, 2020 | 5:31 PM

Share

ಬೆಂಗಳೂರು: ಚೆನ್ನೈ ಏರ್​ಕಸ್ಟಮ್ಸ್​ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಎಂಡಿಎಂಎ ಆರ್ಡರ್ ಮಾಡಿದ್ದ ಭಾರತೀಯ ಮೂಲದ ಮಲೇಷಿಯನ್ ಪ್ರಜೆಯನ್ನು ಬಂಧಿಸಿದ್ದಾರೆ. ಕವಿ ಕುಮಾರ್(25) ಬಂಧಿತ ಆರೋಪಿ.

ಆರೋಪಿ ಬೆಂಗಳೂರಿನ ಅಮೇಜಾನ್ ಘಟಕದಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿದ್ದ. ಜರ್ಮನಿಯಿಂದ ಎಂಡಿಎಂಎ ಮಾತ್ರೆಗಳನ್ನು ಚೆನ್ನೈಗೆ ಆರ್ಡರ್ ಮಾಡಿದ್ದ. ಲಾಕ್​ಡೌನ್​ನಿಂದ ಚೆನ್ನೈಗೆ ಹೋಗಲಾರದೆ ಕೋರಮಂಗಲದ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ.

ಎಂಡಿಎಂಎ ಮಾತ್ರೆಗಳಿದ್ದ ಪಾರ್ಸೆಲ್ ಆರೋಪಿಯ ಚೆನ್ನೈ ವಿಳಾಸಕ್ಕೆ ಬಂದಿತ್ತು. ಏರ್​ಪೋರ್ಟ್​ನಲ್ಲೇ ಮಾತ್ರೆಗಳಿದ್ದ ಪಾರ್ಸೆಲ್​ ಅನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದರು. ಬಳಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಬಳಿ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Published On - 5:24 pm, Thu, 25 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್